Saturday, August 1, 2026

chitradurga ditrict

Contaminated water :ಕಲುಷಿತ ನೀರು ಕುಡಿದು 13 ಜನರು ಅಸ್ವಸ್ಥ

ಚಿತ್ರದುರ್ಗ: ಕಳೆದ ಎರಡು ದಿನಗಳಿಂದ ಚಿತ್ರದುರ್ಗದ ಕವಾಡಿಗರಹಟ್ಟಿ ಸಮೀಪದ ಆಶ್ರಯ ಲೇಔಟ್‌ನಲ್ಲಿ 13 ಜನರು ಅತಿಸಾರ ಮತ್ತು ವಾಂತಿಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಇತ್ತೀಚೆಗೆ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಆರು ಜೀವಗಳನ್ನು ಬಲಿ ತೆಗೆದುಕೊಂಡಿತ್ತು. ಆಶ್ರಯ ಲೇಔಟ್ ನಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದೆ. 13 ರೋಗಿಗಳಲ್ಲಿ 10 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದು,...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img