Monday, May 11, 2026

-chitradurga-highway

ವಿಂಬಲ್ಡನ್‍:ದಾಖಲೆ ಸ್ಥಾಪಿಸುವರೆ ಜಬೇರ್?

https://www.youtube.com/watch?v=pG6bKZowfqA ಲಂಡನ್: ವಿಂಬಲ್ಡನ್‍ನ ಮಹಿಳಾ ಸಿಂಗಲ್ಸ್‍ನಲ್ಲಿ ಇಂದು ಟ್ಯುನಿಶಿಯಾದ ಆನ್ಸ್  ಜಬೇರ್ ಕಜಕಿಸ್ಥಾನದ ಎಲೆನಾ ರಿಬಾಕಿನಾ ಅವರನ್ನು ಎದುರಿಸುವರು. ಜಬೇರ್ ಅವರು ಸೆಮಿಫೈನಲ್ಲಿನಲ್ಲಿ ಮರಿಯಾ ಅವರನ್ನು ಸೋಲಿಸಿ ಫೈನಲಿಗೇರಿದ್ದಾರೆ. ಜಬೇರ್ ಅವರು ಅರಬ್ ರಾಷ್ಟ್ರದಿಂದ ಮತ್ತು ಆಫ್ರಿಕಾದಿಂದ ವಿಂಬಲ್ಡನ್ ಫೈನಲಿಗೇರುತ್ತಿರುವ ಪ್ರಥಮ ಮಹಿಳೆಯಾಗಿದ್ದಾರೆ. ಅವರು ಪ್ರಶಸ್ತಿ ಗೆದ್ದುದಾದರೆ ಅರಬ್ ಮತ್ತು ಆಫ್ರಿಕನ್ ಜಗತ್ತಿನಿಂದ ಪ್ರಶಸ್ತಿ ಗೆದ್ದ ಪ್ರಥಮ...

ಚಿತ್ರದುರ್ಗ ಹೆದ್ದಾರಿಯಲ್ಲಿ ಲಾರಿ ಪಲ್ಟಿ, ನಾಲ್ವರ ದುರ್ಮರಣ ..!

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿದ್ದು ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆ ಹುಯಿಲಗೋಳ್ ನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿದ್ದು ನಾಲ್ವರು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img