Friday, August 7, 2026

#chitradurganews

ಚಿತ್ರದುರ್ಗದ ಮುರುಘಾಶ್ರೀಗೆ ಬೇಲಾ..? ಜೈಲಾ..?

ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೋ, ಬಂಧನವೋ ಅನ್ನೋದು ಇಂದು ನಿರ್ಧಾರ ಆಗಲಿದೆ. ಪೋಕ್ಸೋ ಕೇಸ್ ಅಂತಿಮಘಟ್ಟಕ್ಕೆ ಬಂದು ತಲುಪಿದ್ದು, ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ತೀರ್ಪು ಹೊರಬೀಳಲಿದೆ. ಹೀಗಾಗಿ ಮುರುಘಾಶ್ರೀ ಸೇರಿದಂತೆ ಬೆಂಬಲಿಗರು ಹಾಗೂ ಭಕ್ತರಲ್ಲಿ ಟೆನ್ಶನ್ ಶುರುವಾಗಿದೆ. ಹಾಗೆಯೇ ಸಂತ್ರಸ್ತೆಯರ ಕುಟುಂಬದಲ್ಲೂ ಆತಂಕ ಮನೆ ಮಾಡಿದ್ದು, ಎಲ್ಲರಚಿತ್ತ ನ್ಯಾಯಾಲಯದ ತೀರ್ಪಿನತ್ತ...

ದೆವ್ವದ ಹೆಸರಲ್ಲಿ ಚಿತ್ರಹಿಂಸೆ ಪ್ರಾಣ ಬಿಟ್ಟ ಮಹಿಳೆ:ಇಡೀ ರಾಜ್ಯವೇ ಬೆಚ್ಚಿ ಬಿದ್ದ ದಾರುಣ ಘಟನೆ

21ನೇ ಶತಮಾನದಲ್ಲೂ ಕಾಲ ಎಷ್ಟೇ ಬದಲಾದರೂ ನಮ್ಮ ಜನ ಮಾತ್ರ ಈ ದೆವ್ವ ಭೂತ ಕಥೆಗಳನ್ನು ನಂಬುವುದು ಬಿಡುವುದಿಲ್ಲ. ವಾಮಾಚಾರ ಮಾಟ-ಮಂತ್ರ ಮಾಡುವುದನ್ನು ನಿಲ್ಲಿಸಿಲ್ಲ. ದೆವ್ವ ಮೈಮೇಲೆ ಬಂದಿದೆ ಎಂದು ಮನಬಂದಂತೆ ಚಾವಟಿ ಅಥವಾ ಬೆತ್ತದಲ್ಲಿ ಸಾಯುವವೆರಗೂ ಒಡೆಯುವುದು. ದೇವಸ್ಥಾನ ಅಥವಾ ಮಸೀದಿಗಳಲ್ಲಿ ಬಿಡುವುದು ಹೀಗೆ ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ರೀತಿ ದೆವ್ವ...

Headmaster Suspend : ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಮುಖ್ಯಶಿಕ್ಷಕ; ಅಮಾನತು

Chitradurga News : ಶಾಲೆಯ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಜೋಡಿ ಚಿಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ದೂರು ದಾಖಲಾಗಿದ್ದು, ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ಶಿವಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img