Sunday, September 6, 2026

Chitrakoota

ಕಲಿಯುಗದ ಅಮೃತ ನಮ್ಮ ಆಯುರ್ವೇದ: ದಾರಿದೀಪ ವಿಶೇಷ ಸಂದರ್ಶನ

Special Story: ಕರ್ನಾಟಕ ಟಿವಿಯ ವಿಶೇಷ ಕಾರ್ಯಕ್ರಮವಾದ ದಾರಿದೀಪದಲ್ಲಿ ಪ್ರಕೃತಿ ಚಿಕಿತ್ಸಾಲಯದ ಆಯುರ್ವೇದ ವೈದ್ಯ ಡಾ.ರಾಜೇಶ್ ಅವರ ಸಂದರ್ಶನ ಮಾಡಲಾಗಿದೆ. https://youtu.be/SkuMKuroDfE ನಾವು ಜೀವಿಸುತ್ತಿರುವ ಜೀವನ ಶೈಲಿ ತಪ್ಪಾಗಿದ್ದು, ಇದರಿಂದ ಹೊರಬಂದು, ಆರೋಗ್ಯಕರವಾಗಿ ಜೀವಿಸಬೇಕು ಅಂದ್ರೆ, ನೀವು ಆಯುರ್ವೇದ ಜೀವನಶೈಲಿಯನ್ನೇ ಅನುಸರಿಸಬೇಕು ಅಂತಾರೆ ವೈದ್ಯರು. ಆಯುರ್ವೇದ ಅಂದ್ರೆ ಬರೀ ಒಂದು ಔಷಧೀಯ ಪದ್ಧತಿ ಅಲ್ಲ. ಇದು ಜೀವಿಸುವ ಜೀವನಶೈಲಿ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img