Saturday, February 7, 2026

Chittapur

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ ಇತ್ತೀಚೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ, ಭಾನುವಾರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಶಾಂತಿಯುತವಾಗಿ ಸಂಪನ್ನವಾಯಿತು. ಗಣವೇಶಧಾರಿಗಳು ತಮ್ಮ ಸಂಪ್ರದಾಯಬದ್ಧ ಗಣವೇಷದಲ್ಲೇ ಉತ್ಸಾಹದಿಂದ ಪಾಲ್ಗೊಂಡಿದ್ದು, ಸಂವಿಧಾನ ಗೆದ್ದಿದೆ. ಇಂದು...

ಚಿತ್ತಾಪುರ RSS ಪಥಸಂಚಲನ ವಿವಾದ, ನ.7ಕ್ಕೆ ವಿಚಾರಣೆ ಮುಂದೂಡಿಕೆ!

ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ. ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...

ತಾರಕಕ್ಕೇರಿದ ಚಿತ್ತಾಪುರ ವಿವಾದ, RSS ಪಥಸಂಚಲನ ನಡೆಯುತ್ತಾ?

ರಾಜಕೀಯವಾಗಿ ಭಾರಿ ವಾಕ್ಸ್‌ಮರ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನವೆಂಬರ್‌ 2ರಂದು ಆರ್‌ಎಸ್‌ಎಸ್‌ ಶತಾಬ್ದಿ ಪಥಸಂಚಲನ ನಡೆಯುತ್ತಾ? ಎಂಬ ಕುತೂಹಲಕ್ಕೆ ಅಕ್ಟೋಬರ್‌ 30ರಂದು ತೆರೆ ಬೀಳಲಿದೆ. ಪಥಸಂಚಲನಕ್ಕೆ ಅನುಮತಿ ಕೋರಿ ಸಂಘ ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ಕಲಬುರಗಿ ಹೈಕೋರ್ಟ್‌ ಪೀಠದಲ್ಲಿ ಅಂತಿಮ ಹಂತ ತಲುಪಿದ್ದು, ಗುರುವಾರ ಕೋರ್ಟ್‌ ತೀರ್ಪು...

ಚಿತ್ತಾಪುರ ಪಥಸಂಚಲನ ವಿಚಾರ ಅಕ್ಟೋಬರ್ 28ಕ್ಕೆ ಶಾಂತಿ ಸಭೆ, RSS ಸೇರಿ 10 ಸಂಘಟನೆಗಳಿಗೆ ನೋಟಿಸ್!

  ಕಲಬುರಗಿ : ಶತಮಾನೋತ್ಸವ ಸಂಭ್ರಮಕ್ಕೆ ಪಥಸಂಚಲನ ಮಾಡೋದಾಗಿ ಹೇಳಿದೆ. ಸದ್ಯ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಈ ಪಥಸಂಚಲನ ಸಂಬಂಧ ಕೇಂದ್ರ ಹೈಕೋರ್ಟ್ ಕಟಕಟೆಯಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಆರ್‌ಎಸ್‌ಎಸ್ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಶಾಂತಿ ಸಭೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಶಾಂತಿ ಸಭೆ ಅಕ್ಟೋಬರ್ 28 ರಂದು...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img