Monday, December 15, 2025

Chittapur rally

ತಾರಕಕ್ಕೇರಿದ ಚಿತ್ತಾಪುರ ವಿವಾದ, RSS ಪಥಸಂಚಲನ ನಡೆಯುತ್ತಾ?

ರಾಜಕೀಯವಾಗಿ ಭಾರಿ ವಾಕ್ಸ್‌ಮರ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನವೆಂಬರ್‌ 2ರಂದು ಆರ್‌ಎಸ್‌ಎಸ್‌ ಶತಾಬ್ದಿ ಪಥಸಂಚಲನ ನಡೆಯುತ್ತಾ? ಎಂಬ ಕುತೂಹಲಕ್ಕೆ ಅಕ್ಟೋಬರ್‌ 30ರಂದು ತೆರೆ ಬೀಳಲಿದೆ. ಪಥಸಂಚಲನಕ್ಕೆ ಅನುಮತಿ ಕೋರಿ ಸಂಘ ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ಕಲಬುರಗಿ ಹೈಕೋರ್ಟ್‌ ಪೀಠದಲ್ಲಿ ಅಂತಿಮ ಹಂತ ತಲುಪಿದ್ದು, ಗುರುವಾರ ಕೋರ್ಟ್‌ ತೀರ್ಪು...
- Advertisement -spot_img

Latest News

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ...
- Advertisement -spot_img