Wednesday, June 24, 2026

Chittapur rally

ತಾರಕಕ್ಕೇರಿದ ಚಿತ್ತಾಪುರ ವಿವಾದ, RSS ಪಥಸಂಚಲನ ನಡೆಯುತ್ತಾ?

ರಾಜಕೀಯವಾಗಿ ಭಾರಿ ವಾಕ್ಸ್‌ಮರ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನವೆಂಬರ್‌ 2ರಂದು ಆರ್‌ಎಸ್‌ಎಸ್‌ ಶತಾಬ್ದಿ ಪಥಸಂಚಲನ ನಡೆಯುತ್ತಾ? ಎಂಬ ಕುತೂಹಲಕ್ಕೆ ಅಕ್ಟೋಬರ್‌ 30ರಂದು ತೆರೆ ಬೀಳಲಿದೆ. ಪಥಸಂಚಲನಕ್ಕೆ ಅನುಮತಿ ಕೋರಿ ಸಂಘ ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ಕಲಬುರಗಿ ಹೈಕೋರ್ಟ್‌ ಪೀಠದಲ್ಲಿ ಅಂತಿಮ ಹಂತ ತಲುಪಿದ್ದು, ಗುರುವಾರ ಕೋರ್ಟ್‌ ತೀರ್ಪು...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img