Saturday, December 27, 2025

chittapura

ಚಿತ್ತಾಪುರ ಪಥಸಂಚಲನಕ್ಕೆ ಹೈಕೋರ್ಟ್‌ ನಕಾರ

ನವೆಂಬರ್‌ 2ರಂದು ಚಿತ್ತಾಪುರದಲ್ಲಿ ನಡೆಯಲು ಉದ್ದೇಶಿಸಿದ್ದ RSS ಪಥಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿದೆ. ನವೆಂಬರ್‌ 5ರಂದು ಮತ್ತೆ ಅಡ್ವೊಕೇಟ್‌ ಜನರಲ್‌ ಕಚೇರಿಯಲ್ಲಿ ಶಾಂತಿ ಸಭೆ ನಡೆಸುವಂತೆ, ಕಲಬುರಗಿ ಹೈಕೋರ್ಟ್‌ ಪೀಠ ಸೂಚಿಸಿದೆ. ನವೆಂಬರ್‌ 7ಕ್ಕೆ ವಿಚಾರಣೆ ಮುಂದೂಡಿದ್ದು, ಶಾಂತಿ ಸಭೆಯ ವರದಿ ಸಲ್ಲಿಸುವಂತೆ ಸೂಚಿಸಿದೆ. ಸರ್ಕಾರದ ಪರ ಅಡ್ವೊಕೇಟ್‌ ಜನರಲ್ ಶಶಿಕಿರಣ್‌ ಶೆಟ್ಟಿ, ಅಕ್ಟೋಬರ್‌ 28ರಂದು ನಡೆದಿದ್ದ...

ಚಿತ್ತಾಪುರದಲ್ಲಿ ಪಥಸಂಚಲನ ಗದ್ದಲ : ದಲಿತ ಪ್ಯಾಂಥರ್ಸ್ ಮೈದಾನಕ್ಕೆ!

ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ನಿರ್ದೇಶನದಂತೆ ನವೆಂಬರ್‌ 2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೋರಿ ಆರ್‌ಎಸ್‌ಎಸ್‌ ಸಂಸ್ಥೆಯು ಕಲಬುರಗಿ ಜಿಲ್ಲಾಡಳಿತ ಮತ್ತು ಚಿತ್ತಾಪುರ ತಹಶೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಈ ಮಧ್ಯೆ, ಭೀಮ್‌ ಆರ್ಮಿ ಮತ್ತು ದಲಿತ ಪ್ಯಾಂಥರ್ಸ್‌ ಸಂಘಟನೆಗಳೂ ಸಹ ಅದೇ ದಿನ ಹಾಗೂ ಅದೇ ಸಮಯದಲ್ಲಿ ಮೆರವಣಿಗೆ ನಡೆಸಲು...

RSS, ಭೀಮ್‌, ಕುರುಬ, ಕ್ರೈಸ್ತ ಸೇರಿ 6 ಸಂಘಟನೆಗಳಿಂದ ಅರ್ಜಿ ಸಲ್ಲಿಕೆ

ರಾಜ್ಯ ರಾಜಕೀಯದ ನವೆಂಬರ್‌ ಕ್ರಾಂತಿ ಒಂದೆಡೆಯಾದ್ರೆ, ಮತ್ತೊಂದೆಡೆ ಆರ್‌ಎಸ್‌ಎಸ್‌ ಕಿಚ್ಚು ಧಗಧಗಿಸ್ತಿದೆ. ನವೆಂಬರ್‌ 2ರಂದು RSS ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಅನುಮತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಾಳೆ ನಡೆಯುತ್ತಿದೆ. ಮತ್ತೊಂದು ಇಂಟ್ರೆಸ್ಟಿಂಗ್‌ ವಿಷ್ಯ ಅಂದ್ರೆ, ನವೆಂಬರ್‌ 2ರಂದು ತಮಗೂ ಮೆರವಣಿಗೆ ಮತ್ತು ಪಥಸಂಚಲನಕ್ಕೆ ಅನುಮತಿ ನೀಡುವಂತೆ, ಇತರೆ 5...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img