Friday, October 24, 2025

chittapura

RSS, ಭೀಮ್‌, ಕುರುಬ, ಕ್ರೈಸ್ತ ಸೇರಿ 6 ಸಂಘಟನೆಗಳಿಂದ ಅರ್ಜಿ ಸಲ್ಲಿಕೆ

ರಾಜ್ಯ ರಾಜಕೀಯದ ನವೆಂಬರ್‌ ಕ್ರಾಂತಿ ಒಂದೆಡೆಯಾದ್ರೆ, ಮತ್ತೊಂದೆಡೆ ಆರ್‌ಎಸ್‌ಎಸ್‌ ಕಿಚ್ಚು ಧಗಧಗಿಸ್ತಿದೆ. ನವೆಂಬರ್‌ 2ರಂದು RSS ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಅನುಮತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಾಳೆ ನಡೆಯುತ್ತಿದೆ. ಮತ್ತೊಂದು ಇಂಟ್ರೆಸ್ಟಿಂಗ್‌ ವಿಷ್ಯ ಅಂದ್ರೆ, ನವೆಂಬರ್‌ 2ರಂದು ತಮಗೂ ಮೆರವಣಿಗೆ ಮತ್ತು ಪಥಸಂಚಲನಕ್ಕೆ ಅನುಮತಿ ನೀಡುವಂತೆ, ಇತರೆ 5...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img