ಗಾಂಧಿನಗರದಲ್ಲಿ ತಮ್ಮ ವಿಶಿಷ್ಟ ಮ್ಯಾನರಿಸಂನಿಂದಲ್ಲೇ ಖ್ಯಾತಿ ಪಡೆದಿರುವ ಕಂಚಿನ ಕಂಠದ ನಟ ವಸಿಷ್ಠ ಸಿಂಹ. ಸಾಫ್ಟವೇರ್ ಕ್ಷೇತ್ರದಲ್ಲಿ ಲಕ್ಷ-ಲಕ್ಷ ಸಂಬಳ ಬಿಟ್ಟು ಬಣ್ಣದ ಬದುಕಿನಲ್ಲಿ ನೆಲೆಕಟ್ಟಿಕೊಳ್ಳುವ ಆಸೆ ಹೊತ್ತು ಬಂದ ಮೈಸೂರಿನ ಹುಡ್ಗ ಇಂದು ಕನ್ನಡ ಸಿನಿಮಾ ಇಂಡಸ್ಟ್ರೀಯ ಬಹುಬೇಡಿಕೆ ನಟ. ರುದ್ರತಾಂಡವ, ರಾಜಾಹುಲಿ ಸಿನಿಮಾಗಳಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಎನಿಸಿಕೊಂಡ ಬಳಿಕ ವಸಿಷ್ಠ ಪೂರ್ಣ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...