Saturday, August 9, 2025

#chitthapur news

Priyank Kharge : ರಾಜ್ಯ ಪಂಚಾಯತಿ ನೌಕರರ ಸಂಘದ ಪ್ರತಿನಿಧಿಗಳ ಜೊತೆ ಖರ್ಗೆ ಮಾತುಕತೆ

Chitthapur News: ಕರ್ನಾಟಕ ರಾಜ್ಯ ಪಂಚಾಯತಿ ನೌಕರರ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಮಾತುಕತೆ ನಡೆಸಿದರು. ಯೂನಿಯನ್ ಪರವಾಗಿ ಸರ್ಕಾರಕ್ಕೆ ಸಲ್ಲಿಸಲಾದ 16 ವಿವಿಧ ಬೇಡಿಕೆಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸರ್ಕಾರಿ ಆಡಳಿತ ಯಂತ್ರವು ಸುಗಮವಾಗಿ ಮತ್ತು ಸುಸೂತ್ರವಾಗಿ ಸಾಗಲು ಪಂಚಾಯಿತಿ...
- Advertisement -spot_img

Latest News

SITಗೆ ಸ್ಪೆಷಲ್ ಪವರ್ : ಧರ್ಮಸ್ಥಳ ತನಿಖೆಗೆ ಬಿಗ್ ಟ್ವಿಸ್ಟ್!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ಕೊಟ್ಟ ಮೇಲೆ SIT ತನಿಖೆ ಚುರುಕಾಗಿದೆ. ಈಗಾಗಲೇ ಹತ್ತಾರು ಪಾಯಿಂಟ್‌ಗಳಲ್ಲಿ ಶೋಧ ಕಾರ್ಯಾಚರಣೆ...
- Advertisement -spot_img