Sunday, August 9, 2026

Chittoor to Bhadrachalam pilgrims

ಅಲ್ಲೂರಿಯಲ್ಲಿ ಭೀಕರ ಬಸ್ ದುರಂತ: 9 ಜೀವ ಹಾನಿ

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಇಂದು ಮನಕಲುಕುವ ಬಸ್ ದುರಂತ ಸಂಭವಿಸಿದೆ. ಭಾರೀ ಮಂಜಿನಿಂದಾಗಿ ದಾರಿ ಕಾಣದೇ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಮೃತಪಟ್ಟು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆ ಇಂದು ಬೆಳಗ್ಗೆ ಅರಣ್ಯ ಪ್ರದೇಶದ ತಿರುವಿನಲ್ಲಿ ನಡೆದಿದೆ. ಬಸ್ಸಿನಲ್ಲಿ ಒಟ್ಟು 35...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img