Wednesday, June 24, 2026

Chittoor to Bhadrachalam pilgrims

ಅಲ್ಲೂರಿಯಲ್ಲಿ ಭೀಕರ ಬಸ್ ದುರಂತ: 9 ಜೀವ ಹಾನಿ

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಇಂದು ಮನಕಲುಕುವ ಬಸ್ ದುರಂತ ಸಂಭವಿಸಿದೆ. ಭಾರೀ ಮಂಜಿನಿಂದಾಗಿ ದಾರಿ ಕಾಣದೇ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಮೃತಪಟ್ಟು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆ ಇಂದು ಬೆಳಗ್ಗೆ ಅರಣ್ಯ ಪ್ರದೇಶದ ತಿರುವಿನಲ್ಲಿ ನಡೆದಿದೆ. ಬಸ್ಸಿನಲ್ಲಿ ಒಟ್ಟು 35...
- Advertisement -spot_img

Latest News

ಯಕ್ಷ ರಂಗಾಯಣದ ಹೆಸರು ಬದಲಿಸಿದ್ದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಅಸಮಾಧಾನ

Political News: ಉಡುಪಿಯ ಕಾರ್ಕಳಜ ಯಕ್ಷ ರಂಗಾಯಣದ ಹೆಸರನ್ನುಕರಾವಳಿ ರಂಗಾಯಣ ಎಂದು ರಾಜ್ಯ ಸರ್ಕಾರ ಹೆಸರು ಬದಲಾಯಿಸಿದೆ. ಈ ಬಗ್ಗೆ ಶಾಸಕ ಸುನೀಲ್ ಕುಮಾರ್ ಆಕ್ಷೇಪ...
- Advertisement -spot_img