Saturday, July 27, 2024

Chris Gayle

ಗೇಲ್ ನನ್ನ ಬೆಸ್ಟ್ ಫ್ರೆಂಡ್: ವಿಜಯ್ ಮಲ್ಯ

https://www.youtube.com/watch?v=yrB9UKSoX7w ಹೊಸದಿಲ್ಲಿ:ಆರ್ಸಿಬಿ ಸೇರಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ವಿವಾದಿತ ಉದ್ಯಮಿ ವಿಜಯ್ ಮಲ್ಯ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಗೇಲ್ ಕುರಿತು ಹಾಡಿ ಹೊಗಳಿರುವ ಮಲ್ಯ ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಪರ್ ಹೆನ್ರಿ ಗೇಲ್, ಯುನಿವರ್ಸ್ ಬಾಸ್ ಅವರನ್ನು ಭೇಟಿಯಾಗಲು ಸಂತೋಷವಾಗುತ್ತದೆ. ನಾನು ಆರ್ಸಿಬಿ ತಂಡಕ್ಕೆ ಸೇರಿಕೊಂಡಾಗಿನಿಂದ ಗೇಲ್ ಮತ್ತು ನನ್ನ ನಡುವೆ ಉತ್ತಮ...

ದಾಖಲೆ ಬರೆಯಲು ಸಜ್ಜಾದ ವಿರಾಟ್ ಕೊಹ್ಲಿ

ಮುಂಬೈ: ರನ್ ಮಷೀನ್ ವಿರಾಟ್ ಕೊಹ್ಲಿ ಇಂದು ನಡೆಯುವ ಆರ್‍ಸಿಬಿ ಹಾಗೂ ರಾಜಸ್ಥಾನ ನಡುವಿನ ಕದನದಲ್ಲಿ ವಿಶೇಷ ದಾಖಲೆಯೊಂದನ್ನ ಬರೆಯಲಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್‍ಸಿಬಿಗೆ ಕಪ್ ಗೆಲ್ಲಿಸಿ ಕೊಡದೇ ಇರಬಹುದು ಆದರೆ ಐಪಿಎಲ್‍ನಲ್ಲಿ ರನ್ ಶಿಖರ್ ಕಟ್ಟಿದ್ದಾರೆ. ಕೊಹ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇನ್ನೊಂದು ಬೌಂಡರಿ ಹೊಡೆದರೆ ಸಾಕು ವಿರಾಟ್ ಕಲ್ಲರ್‍ಫುಲ್...

ಲಾರಾ ದಾಖಲೆ ಮುರಿದ ಗೇಲ್..!

ಯೂನಿವರ್ಸ್ ಬಾಸ್ ಅಂತಾನೇ ಫೇಮಸ್ ಆಗಿರುವ ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಹೊಸ ದಾಖಲೆ ನಿರ್ಮಿಸಿದ್ದಾರೆ. ನಿನ್ನೆ ಭಾರತದ ಎದುರು ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ, ವೆಸ್ಟ್ ಇಂಡೀಸ್ ಪರ 300ನೇ ಏಕದಿನ ಪಂದ್ಯವನ್ನಾಡಿದ್ರು. ಈ ಮೂಲಕ ವಿಂಡೀಸ್ ಪರ 300 ಏಕದಿನ ಪಂದ್ಯಗಳನ್ನಾಡಿದಾಗ ಮೊದಲ ಬ್ಯಾಟ್ಸ್ ಮನ್ ಅನ್ನೋ...

2nd ODI : ವಿಂಡೀಸ್ ಎದುರು ಭಾರತಕ್ಕೆ 59 ರನ್ ಗೆಲುವು

ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಿಡಿಸಿದ ಅಬ್ಬರದ ಶತಕ ಹಾಗೂ ಶ್ರೇಯಸ್ ಅಯ್ಯರ್ ಬಾರಿಸಿದ ಬಿರುಸಿನ ಅರ್ಧಶತಕದ ನೆರವಿನಿಂದ ವಿಂಡೀಸ್ ಎದುರು ಭಾರತ 59 ರನ್ ಗಳ ಗೆಲುವು ದಾಖಲಿಸಿತು. ನಿನ್ನೆ ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವೆಲ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್...

ವಿಜಯ್ ಮಲ್ಯರನ್ನ ಹಿಡಿದು, ಗ್ರೇಟ್ ಕ್ಯಾಚ್ ಎಂದ ಗೇಲ್..!

ಭಾರತೀಯ ಬ್ಯಾಂಕ್​ಗಳಿಗೆ ಸಾವಿರಾರು ಕೋಟಿ ಪಂಗನಾಮ ಹಾಕಿ, ಭಾರತದಿಂದ ಪರಾರಿಯಾಗಿರುವ ಮಧ್ಯದ ದೊರೆ ವಿಜಯ್ ಮಲ್ಯ ಇಂಗ್ಲೆಂಡ್ ನಲ್ಲಿ ಬಿಂದಾಸ್ ಜೀವನ ಸಾಗಿಸುತ್ತಿದ್ದಾರೆ. ಇದೆಲ್ಲದರ ನಡುವೆ ಆಗೊಮ್ಮೆ ಈಗೊಮ್ಮೆ ಕ್ಯಾಮರಾ ಕಣ್ಣಿಗೆ ಬೀಳುವ ಜೊತೆಗೆ, ಭಾರತೀಯರ ಕೈಗೆ ಸಿಕ್ಕು ಚೀಟರ್ ಅಂತ ಕರೆಸಿಕೊಳ್ಳುವ ಮಲ್ಯ, ಸದ್ಯ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಜೊತೆ...

ಟೀಮ್ ಇಂಡಿಯಾ ಆರ್ಭಟಕ್ಕೆ ವಿಂಡೀಸ್ ಧೂಳೀಪಟ..!

ಇಂಗ್ಲೆಂಡ್: ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ವಿಜಯದ ಓಟ ಮುಂದುವರೆದಿದೆ. ನಿನ್ನೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಫಾರ್ಡ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ, ಸೆಮಿಫೈನಲ್ ನತ್ತ ಮತ್ತೊಂದು ಹೆಜ್ಜೆ ಇಟ್ಟಿತು. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ನಿಧಾನಗತಿಯಲ್ಲಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img