Thursday, August 6, 2026

christian community

ಸಿ ಎಂ ಪರಿಹಾರ ನಿಧಿಯಿಂದ ಕ್ರೈಸ್ತ ಮಿಷನರಿಗಳಿಗೆ ಲಕ್ಷಾಂತರ ರೂ ಪರಿಹಾರ ದೇಣಿಗೆ

ಸಿ ಎಂ ಪರಿಹಾರ ನಿಧಿ ಎನ್ನುವುದು ಒಂದಲ್ಲಾ ಒಂದು ಸಾಮಾಜಿಕ ಕಾರ್ಯಗಳಿಗೆ ಉಪಯೋಗವಾಗುವಂತದ್ದು. ಯಾರು ಕಷ್ಟದಿಂದ ಬಳಲುತ್ತಿರುತ್ತಾರೋ ಅಂತವರಿಗೆ ಸಿ ಎಂ ಪರಿಹಾರ ನಿಧಿಯಿಂದ ಮುಖ್ಯಮಂತ್ರಿಗಳು ನೆರೆವನ್ನು ನೀಡುತ್ತಾರೆ. ಈ ನಿಟ್ಟಿನಲ್ಲಿ ಒರಿಸ್ಸಾದ ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ಮುಂದಾಗಿದ್ದಾರೆ. ನವೀನ್​ ಪಟ್ನಾಯಿಕ್ ಅವರು (Odisha CM Naveen Patnaik) ತಮ್ಮ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ...
- Advertisement -spot_img

Latest News

ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಫಿಕ್ಸ್ – ನಮ್ಮ ನೀರು ನಮ್ಮ ಹಕ್ಕು!

ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ...
- Advertisement -spot_img