Thursday, July 30, 2026

ciket

ಟಿಕೆಟ್​ ಹಂಚಿಕೆ ಬಗ್ಗೆ ಬಿಜೆಪಿಯಲ್ಲಿ ಯಾವ ಅಸಮಾಧಾನ ಇಲ್ಲ: ಡಿವಿಎಸ್​ ಸಮರ್ಥನೆ

ಮಂಡ್ಯ: ಬಿಜೆಪಿಯಿಂದ ಟಿಕೆಟ್​ ಹಂಚಿಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ, ಪರಿಷತ್​ ಹಾಗೂ ರಾಜ್ಯಸಭಾ ಟಿಕೆಟ್​​ ಹಮಚಿಕೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಡಿವಿಎಸ್, ಎಲ್ಲರನ್ನೂ ಗುರುತಿಸುವ ಕಾರ್ಯ ಬಿಜೆಪಿ ಪಕ್ಷ ಮಾಡಿದೆ. ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img