ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಕೋರೊನಾ ತೀವ್ರಗತಿಯಲ್ಲಿ ಏರುವ ಆತಂಕ ಸೃಷ್ಟಿಸಿದ್ದರೂ, ಇತ್ತ ರಾಜಕೀಯ ಪಕ್ಕಗಳು ಕೋವಿಡ್ ಪರಿಸ್ಥತಿಯಲ್ಲಿ ಅತಿರೇಕಕ್ಕೆ ಬಿದ್ದಂತೆ ಅನೇಕ ಸಭೆಗಳು ಮಾಡುತ್ತಿದ್ದರೆ. ಒಂದೆಡೆ ಹೆಚ್ಚಿತ್ತಿರುವ ಕೊರೊನಾ ಪ್ರಕರಣಗಳ ನಡುವೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದರೆ. ಇನ್ನೊಂದೆಡೆ ಆಡಳಿತ ಪಕ್ಷವಾದ ಬಿಜೆಪಿ ರಾಜ್ಯಕಾರ್ಯಕಾರಣಿ ಸಭೆ ನಡೆಸಲು ಮುಂದಾಗಿದೆ.
ಆರೋಗ್ಯ ಸಚಿವ ಡಾ.ಕೆ.ಸುಧುಕಾರ್ ಅವರ ತವರು...