Thursday, December 25, 2025

cikkaballapura

ತಾಯಿಯ ಪಿಂಚಣಿ ಹಣಕ್ಕೆ ಅಣ್ಣನಿಗೇ ಚಟ್ಟ ಕಟ್ಟಿದ್ರು!!

ತಾಯಿಯ ಪಿಂಚಣಿ ಹಣಕ್ಕಾಗಿ ಅಣ್ಣತಮ್ಮಂದಿರ ಮಧ್ಯೆ ಶುರುವಾದ ಜಗಳ, ಅಣ್ಣನ ಕೊಲೆಯಲ್ಲಿ ಅಂತ್ಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಮೇಳ್ಯ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅಣ್ಣ ನರಸಿಂಹ ಮೂರ್ತಿಯನ್ನು, 39 ವರ್ಷದ ರಾಮಾಂಜಿ , ಗಂಗಾಧರಪ್ಪ ಕೊಲೆ ಮಾಡಿದ್ದಾರೆ. ತಂದೆ ಹನುಮಂತ ರಾಯಪ್ಪ ಬೆಸ್ಕಾಂ ಉದ್ಯೋಗಿಯಾಗಿದ್ರು. ಇವರ ಮರಣದ ನಂತರ ಪತ್ನಿಗೆ ಪಿಂಚಣಿ ಬರುತ್ತಿತ್ತು. ತಾಯಿ...

₹11 ಲಕ್ಷ ವಂಚನೆ MSc ಪದವೀಧರನ ಬರ್ಬರ ಹತ್ಯೆ!

ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ. ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img