Tuesday, July 21, 2026

cikkaballapura

ತಾಯಿಯ ಪಿಂಚಣಿ ಹಣಕ್ಕೆ ಅಣ್ಣನಿಗೇ ಚಟ್ಟ ಕಟ್ಟಿದ್ರು!!

ತಾಯಿಯ ಪಿಂಚಣಿ ಹಣಕ್ಕಾಗಿ ಅಣ್ಣತಮ್ಮಂದಿರ ಮಧ್ಯೆ ಶುರುವಾದ ಜಗಳ, ಅಣ್ಣನ ಕೊಲೆಯಲ್ಲಿ ಅಂತ್ಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಮೇಳ್ಯ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅಣ್ಣ ನರಸಿಂಹ ಮೂರ್ತಿಯನ್ನು, 39 ವರ್ಷದ ರಾಮಾಂಜಿ , ಗಂಗಾಧರಪ್ಪ ಕೊಲೆ ಮಾಡಿದ್ದಾರೆ. ತಂದೆ ಹನುಮಂತ ರಾಯಪ್ಪ ಬೆಸ್ಕಾಂ ಉದ್ಯೋಗಿಯಾಗಿದ್ರು. ಇವರ ಮರಣದ ನಂತರ ಪತ್ನಿಗೆ ಪಿಂಚಣಿ ಬರುತ್ತಿತ್ತು. ತಾಯಿ...

₹11 ಲಕ್ಷ ವಂಚನೆ MSc ಪದವೀಧರನ ಬರ್ಬರ ಹತ್ಯೆ!

ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ. ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...
- Advertisement -spot_img

Latest News

ವಿದ್ಯಾರ್ಥಿಗಳಿಗೆ ‘ಗೆದ್ದಲು-ಜಿರಳೆ’ ಎಂದ ಬಿಜೆಪಿ ನಾಯಕ – ಪ್ರತಿಪಕ್ಷಗಳಿಂದ ಹೆಚ್ಚಿದ ಆಕ್ರೋಶ!

ಪ್ರಜಾಪ್ರಭುತ್ವದಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು. ಆದರೆ, ತಮ್ಮ ಹಕ್ಕಿಗಾಗಿ ಬೀದಿಗಿಳಿದ ವಿದ್ಯಾರ್ಥಿಗಳನ್ನು ಗೋವಾದ ಬಿಜೆಪಿ ಹಿರಿಯ ನಾಯಕರೊಬ್ಬರು 'ಗೆದ್ದಲು'...
- Advertisement -spot_img