Tuesday, March 10, 2026

cikkanayakanahalli

ಮುಂದಿನ CM ಆಗ್ತಾರಾ ಡಿಕೆಶಿ?‌ ಪಂಜುರ್ಲಿ ದೈವವಾಣಿ!

ಪವರ್‌ ಶೇರಿಂಗ್‌ ವಿಚಾರ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ನಾನೇ ಸಿಎಂ ಅಂತಾರೆ. ಮತ್ತೊಮ್ಮೆ ಹೈಕಮಾಂಡ್‌ ತೀರ್ಮಾನ ಅಂತಾರೆ. ಆದ್ರೆ, ಡಿಸಿಎಂ ಡಿ.ಕೆ. ಶಿವಕುಮಾರ್‌ ಮೌನದ ಮೊರೆ ಹೋಗಿದ್ದಾರೆ. ದೇವರು, ಭಕ್ತ, ಪ್ರಯತ್ನ ವಿಫಲವಾಗಲ್ಲ ಎನ್ನುತ್ತಾ ಒಗಟಾಗಿ ಮಾತುಗಳನ್ನಾಡ್ತಿದ್ದಾರೆ. ಈ ಮಧ್ಯೆ ಮುಂದಿನ ಸಿಎಂ ಯಾರು? ಯಾವಾಗ?...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img