ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್ ಪಾಳಯದಲ್ಲಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ನಾನೇ ಸಿಎಂ ಅಂತಾರೆ. ಮತ್ತೊಮ್ಮೆ ಹೈಕಮಾಂಡ್ ತೀರ್ಮಾನ ಅಂತಾರೆ. ಆದ್ರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಮೌನದ ಮೊರೆ ಹೋಗಿದ್ದಾರೆ. ದೇವರು, ಭಕ್ತ, ಪ್ರಯತ್ನ ವಿಫಲವಾಗಲ್ಲ ಎನ್ನುತ್ತಾ ಒಗಟಾಗಿ ಮಾತುಗಳನ್ನಾಡ್ತಿದ್ದಾರೆ. ಈ ಮಧ್ಯೆ ಮುಂದಿನ ಸಿಎಂ ಯಾರು? ಯಾವಾಗ?...