Thursday, August 27, 2026

cikkanayakanahalli

ಮುಂದಿನ CM ಆಗ್ತಾರಾ ಡಿಕೆಶಿ?‌ ಪಂಜುರ್ಲಿ ದೈವವಾಣಿ!

ಪವರ್‌ ಶೇರಿಂಗ್‌ ವಿಚಾರ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ನಾನೇ ಸಿಎಂ ಅಂತಾರೆ. ಮತ್ತೊಮ್ಮೆ ಹೈಕಮಾಂಡ್‌ ತೀರ್ಮಾನ ಅಂತಾರೆ. ಆದ್ರೆ, ಡಿಸಿಎಂ ಡಿ.ಕೆ. ಶಿವಕುಮಾರ್‌ ಮೌನದ ಮೊರೆ ಹೋಗಿದ್ದಾರೆ. ದೇವರು, ಭಕ್ತ, ಪ್ರಯತ್ನ ವಿಫಲವಾಗಲ್ಲ ಎನ್ನುತ್ತಾ ಒಗಟಾಗಿ ಮಾತುಗಳನ್ನಾಡ್ತಿದ್ದಾರೆ. ಈ ಮಧ್ಯೆ ಮುಂದಿನ ಸಿಎಂ ಯಾರು? ಯಾವಾಗ?...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img