Friday, May 15, 2026

cikkodi

ಲಾರಿ ಚಾಲಕನ ರಕ್ಷಣೆ ಮಾಡಿದ ಪೊಲೀಸರು

www.karnatakatv.net : ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕೊಯ್ನಾ ಜಲಯಾಶಯ ಸಂಪೂರ್ಣ ಭರ್ತಿಯಾಗಿದ್ದು ಕೃಷ್ಣಾ ನದಿಗೆ ನೀರನ್ನ ಬಿಡಲಾಗಿದೆ. ಜೊತೆಗೆ ವೇದಂಗಂಗಾ ನದಿಯು ಕೂಡಾ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ರಾಷ್ಟ್ರೀಯ ಹೆದ್ದಾರಿ ನಾಲ್ಕು ಸಂಪೂರ್ಣ ಜಲಾವೃತಗೊಂಡು ಹೈವೇ  ಸಂಚಾರವನ್ನ ಸಂಪೂರ್ಣವಾಗಿ ಬಂದ ಮಾಡಲಾಗಿದ್ದು ಬೆಳಗಾವಿಯಲ್ಲಿ ನಿನ್ನೆಯಿಂದ ರಾಷ್ಟ್ರೀಯ ಹೆದ್ದಾರಿ...
- Advertisement -spot_img

Latest News

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್...
- Advertisement -spot_img