ಈಗ ಎಲ್ಲೆಲ್ಲೂ ಮಾತಿನ ಮಲ್ಲಿ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿಯೇ ಹರಿದಾಡುತ್ತಿದೆ. ಇದುವರೆಗೆ ಅವರು ಈ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಇದು ನಿಜವೇ ಆಗಿದ್ದಲ್ಲಿ, ಆ್ಯಂಕರ್ ಅನುಶ್ರೀ ಅವರು ಸದ್ಯ ಮದುವೆಯ ಮೂಡ್ನಲ್ಲಿ ಇದ್ದಾರೆ. ಅಷ್ಟಕ್ಕೂ ಅನುಶ್ರೀ ಎಂದರೆ ಸಾಕು, ಅವರ ಅಭಿಮಾನಿಗಳಿಗೆ ಒಂದೇ ಚಿಂತೆ. ಅದು ಅವರ ಮದುವೆಯ ಬಗ್ಗೆಯಾಗಿತ್ತು.
ಇದೇ ವರ್ಷ...
Bangle ಬಂಗಾರಿ, Bangle ಬಂಗಾರಿ.. Chocolate ಕಣ್ಣಲ್ಲೆ, ಹೊಡ್ದ್ಲು ಲಗೋರಿ.. ಇತ್ತಿಚೀಗೆ ಎಲ್ಲಿ ನೋಡಿದ್ರು ಎಲ್ಲಿ ಕೇಳಿದ್ರು ಎಕ್ಕ ಸಿನಿಮಾದ ಬ್ಯಾಂಗಲ್ ಬಂಗಾರಿ ಹಾಡೇ ಕೆಳ್ಸ್ತಾಇದೆ.
ಸಖತ್ ಫೇಮಸ್ ಆಗಿರುವ ಈ ಹಾಡು ಯಾರ್ದೆ ಸ್ಟೇಟಸ್ ನೋಡಿದ್ರು ರೀಲ್ಸ್ ನೋಡಿದ್ರು ಬರೀ ಇದೇ ಸಾಂಗ್ದೇ ಹವಾ. ಎಲ್ಲರ ಬಾಯಲ್ಲೂ ಗುನುಗುತ್ತಿರುವ ಈ ಹಾಡನ್ನು ಹಾಡಿರುವುದು ಖ್ಯಾತ...
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೊತೆಗೆ ಆರೋಗ್ಯ ತಪಾಸಣೆ, ಫಿಸೋಥೆರಪಿ ಸಹ ಮಾಡಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಜೂನ್ ತಿಂಗಳಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿರುವ ಸಂದರ್ಭದಲ್ಲಿ ದರ್ಶನ್ ಬಂಧನ ಆಗಿತ್ತು. ಸಿನಿಮಾದ ಚಿತ್ರೀಕರಣವೂ ನಿಂತು ಹೋಗಿತ್ತು. ಜನವರಿ 15ರ ಬಳಿಕ ಸಿನಿಮಾ...
ಬಿಗ್ ಬಾಸ್' ಕನ್ನಡ ಸೀಸನ್ 11ರಲ್ಲಿ ಈ ವಾರದ ಎಲಿಮಿನೇಷನ್ ಎಮೋಷನಲ್ ಆಗಿತ್ತು. 13ನೇ ವಾರದ ಎಲಿಮಿನೇಷನಲ್ಲಿ ನಟಿ ಐಶ್ವರ್ಯಾ ಶಿಂಧೋಗಿ ಎಲಿಮಿನೇಟ್ ಆಗಿದ್ದಾರೆ. ಆದರೆ ಅವರಿಗೆ ಸಿಕ್ಕಿರುವ ಭಾವನಾತ್ಮಕ ವಿದಾಯ ಬಹಳ ವಿಶೇಷವಾಗಿತ್ತು. ಇದೂವರೆಗೂ ಯಾರೀಗೂ ಸಿಗದಂತ ಅವಕಾಶ ಐಶ್ವರ್ಯಗೆ ಸಿಕ್ಕಿದೆ. ಸ್ವತಃ ಬಿಗ್ ಬಾಸ್, "ಐಶ್ವರ್ಯಾ, ಹೋಗಿ ಬಾ ಮಗಳೇ.." ಅಂದಿದ್ದಾರೆ.
ಹೌದು...
ಬಿಗ್ ಬಾಸ್ ಸೀಸನ್ 11 ಇದೀಗ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಹಾಗೆ ನೋಡಿದರೆ ಆರಂಭದಿಂದಲೂ ಒಂದಲ್ಲ ಒಂದು ಸುದ್ದಿಗೆ ಗ್ರಾಸವಾಗಿದ್ದ ಬಿಗ್ ಬಾಸ್ ಮನೆ ಈಗಂತೂ ಸ್ಪರ್ಧಿಗಳ ಮಧ್ಯೆಯೇ ಕಿರಿಕ್ ಶುರುವಾಗಿದೆ. ಅಷ್ಟೇ ಅಲ್ಲ, ಅಲ್ಲಿ ಸ್ನೇಹಕ್ಕೆ ಬೆಲೆಯೂ ಇಲ್ಲವಾಗಿದೆ. ಜೊತೆಗಿದ್ದವರೇ ಒಬ್ಬರಿಗೊಬ್ಬರನ್ನು ತುಳಿಯುತ್ತಿದ್ದಾರೆ. ಎಷ್ಟೇ ಆಗಲಿ, ಅದು ಗೇಮ್. ಅಲ್ಲಿ ಇರೋದೇ ಒಂದು...
ಶೋಕ್ದಾರ್ ಧನ್ವೀರ್ ಗೌಡ ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ‘ವಾಮನ’. ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಆಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ‘ವಾಮನ’ ಸಿನಿಮಾತಂಡ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯುವ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ...
ಸಿನಿಮಾ ಹಾಲ್ಗಳು ಮತ್ತು ಮಲ್ಟಿಪ್ಲೆಕ್ಸ್ಗಳು ನಿಯಮಗಳು ಮತ್ತು ಷರತ್ತುಗಳನ್ನು ನಿಗದಿಪಡಿಸುವ ಹಕ್ಕನ್ನು ಹೊಂದಿವೆ ಮತ್ತು ಹೊರಗಿನಿಂದ ಆಹಾರ ಮತ್ತು ಪಾನೀಯಗಳನ್ನು ಅನುಮತಿಸಬೇಕೇ ಎಂದು ನಿರ್ಧರಿಸಬಹುದು ಎಂದೂ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಜನರು ತಮಗೆ ಇಷ್ಟಬಂದ ಆಹಾರ ಮತ್ತು ನೀರನ್ನು ತೆಗೆದುಕೊಂಡು ಹೋಗಬಹುದು ಎಂದು ಈ ವಿಚಾರದಲ್ಲಿ ಥಿಯೇಟರ್ಗಳ ನಿರ್ಬಂದವನ್ನು ಹೈಕೋರ್ಟ್ ರದ್ದುಗೊಳಿಸಿತ್ತು.
ಚಿತ್ರಮಂದಿರಗಳಲ್ಲಿ ಉಚಿತ ನೀರು ಕೊಡಬೇಕೆಂದು...
ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ. ಶಿವಣ್ಣನ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಇಂಟ್ರೆಸ್ಟಿಂಗ್ ಆಗಿರುವ ಪೋಸ್ಟರ್ ರಿಲೀಸ್...
ಶ್ರೀದೇವಿ ಮೂವಿಸ್ ಬ್ಯಾನರ್ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ "ಯಶೋದ" ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ ಸದ್ದಿಲ್ಲದೆ ಚಿತ್ರದ ಶೂಟಿಂಗ್ ಮುಗಿಸಿ, ಹಾಡಿನ ಚಿತ್ರೀಕರಣವೊಂದನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್ಪ್ರಭು "ಯಶೋದ" ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಶ್ರೀದೇವಿ ಪ್ರೋಡಕ್ಷನ್ನ 14ನೇ ಸಿನಿಮಾ ಇದಾಗಿದ್ದು, ಹರಿ...
ಜುಲೈ 12 ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 60ನೇ ಹುಟ್ಟು ಹಬ್ಬವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ನಟ ಶ್ರೀನಿ ನಿರ್ದೇಶನದಲ್ಲಿ ಘೋಸ್ಟ್ ಚಿತ್ರವು ಸೆಟ್ಟೇರಲಿದೆ. ಇಂದು ಚಿತ್ರದ ಪೋಸ್ಟರ್ನ್ನು ಅಭಿನಯ ಚಕವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ.
ಪೋಸ್ಟರ್ನಲ್ಲಿ ಕಿಂಗ್ ಆಫ್ ಆಲ್ ಮಾಸಸ್ ಎಂಬ ಸಾಲು ಬರೆದಿದ್ದು, ಕುತೂಹಲ...