Saturday, July 27, 2024

cinema newss

ಕಿಚ್ಚನ ಬಗ್ಗೆ ಅವಹೇಳನಕಾರಿ ಕಮೆಂಟ್; ನಂದ ಕಿಶೋರ್ ಆಕ್ರೋಶ!

https://www.youtube.com/watch?v=o_QQDkkhEvE ನಟ ಸುದೀಪ್ ಸದ್ಯ 'ವಿಕ್ರಾಂತ್ ರೋಣ' ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬ್ಯೂಸಿಯಾಗಿದ್ದಾರೆ. ಇದರ ನಡುವೆ ವಿವಾದ ಒಂದು ಸೃಷ್ಟಿಯಾಗಿದೆ.   ನಟ ಸುದೀಪ್ ಬಗ್ಗೆ ವಿಡಿಯೋ ಒಂದು ಹರಿದಾಡುತ್ತಿದ್ದು, ಕಿಚ್ಚನ ಬಗ್ಗೆ ಅನಾಮಿಕ ವ್ಯಕ್ತಿ ಒಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಸುದೀಪ್ ರವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img