Sunday, July 6, 2025

cinema newss

ಕಿಚ್ಚನ ಬಗ್ಗೆ ಅವಹೇಳನಕಾರಿ ಕಮೆಂಟ್; ನಂದ ಕಿಶೋರ್ ಆಕ್ರೋಶ!

https://www.youtube.com/watch?v=o_QQDkkhEvE ನಟ ಸುದೀಪ್ ಸದ್ಯ 'ವಿಕ್ರಾಂತ್ ರೋಣ' ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬ್ಯೂಸಿಯಾಗಿದ್ದಾರೆ. ಇದರ ನಡುವೆ ವಿವಾದ ಒಂದು ಸೃಷ್ಟಿಯಾಗಿದೆ.   ನಟ ಸುದೀಪ್ ಬಗ್ಗೆ ವಿಡಿಯೋ ಒಂದು ಹರಿದಾಡುತ್ತಿದ್ದು, ಕಿಚ್ಚನ ಬಗ್ಗೆ ಅನಾಮಿಕ ವ್ಯಕ್ತಿ ಒಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಸುದೀಪ್ ರವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img