Wednesday, July 2, 2025

cinema

“ವರದ” ಚಿತ್ರದ ಲಿರಿಕಲ್ ಹಾಡು ಬಿಡುಗಡೆ ಮಾಡಿ ಶುಭಕೋರಿದ ನೆನಪಿರಲಿ ಪ್ರೇಮ್

ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಕಲ್ಯಾಣ್ , ನಂದೀಶ್ ಹಾಗೂ...

ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ. ಕನ್ನಡದವರೇ ಆದರೂ ತಮಿಳು ಮತ್ತು ಹಿಂದಿಯಲ್ಲಿ ಸ್ಟಾರ್ ನಿರ್ದೇಶಕನಾಗಿ, ಕೊರಿಯೋಗ್ರಫರ್ ಆಗಿ ವಿಜೃಂಬಿಸ್ತಿರೋ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ರ‍್ತಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ‌ ನಿರ್ಮಾಣ...

ಚಿತ್ರೀಕರಣದ ಸಂಧರ್ಭದಲ್ಲಿ ನಾಯಕ ಕವೀಶ್ ಶೆಟ್ಟಿ ಕಾಲಿಗೆ ಏಟು!

ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್ಸ್ ಸಹಭಾಗಿತ್ವದಲ್ಲಿ ನಿರ್ಮಾಪಕರಾದ ವಿಜಯ್ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ನಿರ್ಮಾಣದ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ ಮರಾಠಿಯ ವಿರಾಟ್ ಮಡ್ಕೆ ಮತ್ತು ಶಿವಾನಿ ಸುರ್ವೆ ವಿಶೇಷವಾಗಿ ಕಾಣಿಸಿಕೊಳ್ಳುತ್ತಿರುವ ಸಡಗರ ರಾಘವೇಂದ್ರ ನಿರ್ದೇಶನದ ಕನ್ನಡ ಮರಾಠಿ ಹಿಂದಿ...

ವಿಚ್ಛೇದನದ ಬಳಿಕ :ನಟಿ ಸಮಂತ ಒಂಟಿತನದ ಮಾತು..!

ಅಕ್ಟೋಬರ್ 2ರಂದು ಸಮಂತ ನಾನು ನಾಗಚೈತನ್ಯ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ಈ ಮೂಲಕ ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ವಿಚ್ಛೇದನದ ಪಡೆದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಸು ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ , ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನೂ...

ನಿರ್ಮಾಪಕ ಸಾ.ರಾ.ಗೊವಿಂದ ಅವರಿಂದ ಪುನೀತ್ ಅಭಿಮಾನಿಗಳಿಗೆ ಸಿಹಿ ಸುದ್ದಿ !

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಚಿತ್ರರಂಗದಿoದ `ಪುನೀತ್ ನಮನ' ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದರೆ ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಅವಕಾಶವಿಲ್ಲ.ಇದರಿಂದಾಗಿ ಪುನೀತ್ ಅಭಿಮಾನಿಗಳು ಬೇಸಗೊಂಡಿದ್ದರು. ಆದರೀಗ ಅಭಿಮಾನಿಗಳಿಗಾಗಿ ಹೊಸ ಸಿದ್ದಿಯೊಂದು ಹೊರಬಿದ್ದಿದೆ.ಇಂದಿನ ಪುನೀತ್ ನಮನ ಕಾರ್ಯಕ್ರಮದಲ್ಲಿ ಚಿತ್ರರಂಗದವರನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಹಾಗೂ ಅಭಿಮಾನಿಗಳಿಗೆ ಅವಕಾಶವಿಲ್ಲ. ಹಾಗಾಗಿ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img