Thursday, April 30, 2026

ciongress gurentee

Siddaramaiah: ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ಸವಲತ್ತುಗಳು ನೇರವಾಗಿ ತಲುಪಲಿವೆ.

ಬೆಂಗಳೂರು:  ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಸಹ ಕೆಲವರು ನಕಾರಾತ್ಮಕ ಭಾವನೆಯನ್ನು ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ನಾವು ಸೃಷ್ಟಿಸಲು ಹೊರಟಿರುವ ಅಭಿವೃದ್ಧಿಯಲ್ಲಿ ರಾಜ್ಯದ ಸರಾಸರಿ 1.30 ಕೋಟಿ ಕುಟುಂಬಗಳಿಗೆ ಸೇರಿದ ಜನರು ಪಾಲ್ಗೊಳ್ಳುತ್ತಿದ್ದಾರೆ. ಈ ಕೋಟಿ, ಕೋಟಿ...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img