Thursday, October 16, 2025

#circle inaguration

ವಾಲ್ಮಿಕಿ ವೃತ್ತ ಉದ್ಘಾಟನೆ ಮಾಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ : ವಾಲ್ಮಿಕಿ ಮಹರ್ಷಿ  ಜಯಂತೋತ್ಸವ ಆಚರಣೆಯನ್ನು ಇಡಿ ರಾಜ್ಯಾದ್ಯಂತ ಬಹಳ ಅದ್ದೂರಿಯಾಗಿ ಆಚರಣೆ ಮಾಡಿದರು ಕೋಲಾರದಲ್ಲಿಯೂ ಸಹ ವೃತ್ತ ಉದ್ಗಾಟನೆ ಮಾಡುವ ಮೂಲಕ ಆಚರಿಸಲಾಯಿತು. ಕೋಲಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಡೆದ ವಾಲ್ಮಿಕಿ ಜಯಂತಿಯಲ್ಲಿ ಶಾಸಕ ಕೊತ್ತೂರು ಮಂಜಿನಾಥ್ ಅವರು ಭಾಗವಹಿಸಿ ನಗರದ ಪ್ರಮುಖ ಬೀದಿಯಾದ ನಗರದ ಕಾಲೇಜು ವೃತ್ತಕ್ಕೆ ವಾಲ್ಮಿಕಿ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img