Film News: ಮಂಗಳೂರು: "ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪೋಟಿ ಬೇಡ".
"ನನ್ನ...
ಬೆಂಗಳೂರು: ಈ ಸರ್ಕಸ್ಗೆ ನಾಯಕ ನಟನೇ ರಿಂಗ್ ಮಾಸ್ಟರ್. ಇದೀಗ ಈ ಸರ್ಕಸ್ ಕಲಾವಿದರು ತಮ್ಮ ಕಸರತ್ತು ಮುಗಿಸಿದ್ದಾರೆ. ಅರ್ಥಾತ್, ರೂಪೇಶ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಜತೆಗೆ ನಿರ್ದೇಶನವನ್ನೂ ಮಾಡಿರುವ 'ಸರ್ಕಸ್' ತುಳು ಚಲನಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.
'ಗಿರ್ಗಿಟ್ಲೆ' ಚಿತ್ರದ ಬಳಿಕ ನಟ ರೂಪೇಶ್ ಶೆಟ್ಟಿ 'ಸರ್ಕಸ್' ಸಿನಿಮಾ ನಿರ್ದೇಶನದಲ್ಲಿ ತೊಡಗಿಕೊಂಡಿದ್ದು, ಕರೊನಾತಂಕದ ನಡುವೆಯೂ ಸಿನಿತಂಡ ಚಿತ್ರೀಕರಣವನ್ನು...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....