Sunday, September 8, 2024

CISF

New Delhi : CISF ಸಿಬ್ಬಂದಿಗೆ ಮಮತಾ ಸರ್ಕಾರ ಸಹಕರಿಸುತ್ತಿಲ್ಲ.. ದೀದಿ ವಿರುದ್ಧ ಕೇಂದ್ರದ ಕಾನೂನು ಸಮರ

ನವದೆಹಲಿ: ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಮಾತ್ರ ಬೆಚ್ಚಿ ಬೀಳಿಸಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೂ ಕಾರಣವಾಗಿದೆ. ಟ್ರೈನಿ ವೈದ್ಯೆ ಮೇಲೆ ಮೃಗದಂತೆ ಎರಗಿ ಅತ್ಯಾಚಾರವೆಸಗಿ ಆಕೆಯನ್ನ ಹತ್ಯೆ ಮಾಡಿದ ಅತ್ಯಾಚಾರಿಗೆ ಕಠಿಣ ಶಿಕ್ಷೆ ಕೊಡಿಸೋ ಯಾವುದೇ ಉದ್ದೇಶ ಬಹುಶಃ ಮಮತಾ ಸರ್ಕಾರ (Mamata Government)ಕ್ಕಾಗಲಿ...

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನಟಿ ಸುಧಾಗೆ ಆದ ಅವಮಾನಕ್ಕೆ ಕ್ಷಮೆ ಕೇಳಿದೆ..!

www.karnatakatv.net: ಕೃತಕ ಕಾಲುಗಳನ್ನು ಬಿಚ್ಚಿ ತಪಾಸಣೆ ಮಾಡಿ ಸಮಸ್ಯೆಯನ್ನು ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವುದನ್ನು ಕುರಿತು ನಟಿ, ನೃತ್ಯಪಟು ಸುಧಾ ಚಂದ್ರನ್ ವಿಡಿಯೋ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಸುಧಾ ಚಂದ್ರನ್ ಅವರಿಗೆ ಆದ ಸಮಸ್ಯೆಯನ್ನು ಅವರು ವಿಡಿಯೋ ಮಾಡುವ ಮೂಲಕ ತಮ್ಮ ಬೇಸರವನ್ನು ವ್ತಕ್ತಪಡಿಸಿ ಅದರಲ್ಲಿಯೇ ನೇರವಾಗಿ ಮೋದಿ ಅವರಿಗೆ ಮನವಿಯನ್ನು ಸಹ ಮಾಡಿಕೊಂಡಿದ್ದಾರೆ. ಆದರೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img