ನವದೆಹಲಿ: ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಮಾತ್ರ ಬೆಚ್ಚಿ ಬೀಳಿಸಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೂ ಕಾರಣವಾಗಿದೆ. ಟ್ರೈನಿ ವೈದ್ಯೆ ಮೇಲೆ ಮೃಗದಂತೆ ಎರಗಿ ಅತ್ಯಾಚಾರವೆಸಗಿ ಆಕೆಯನ್ನ ಹತ್ಯೆ ಮಾಡಿದ ಅತ್ಯಾಚಾರಿಗೆ ಕಠಿಣ ಶಿಕ್ಷೆ ಕೊಡಿಸೋ ಯಾವುದೇ ಉದ್ದೇಶ ಬಹುಶಃ ಮಮತಾ ಸರ್ಕಾರ (Mamata Government)ಕ್ಕಾಗಲಿ...
www.karnatakatv.net: ಕೃತಕ ಕಾಲುಗಳನ್ನು ಬಿಚ್ಚಿ ತಪಾಸಣೆ ಮಾಡಿ ಸಮಸ್ಯೆಯನ್ನು ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವುದನ್ನು ಕುರಿತು ನಟಿ, ನೃತ್ಯಪಟು ಸುಧಾ ಚಂದ್ರನ್ ವಿಡಿಯೋ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ಸುಧಾ ಚಂದ್ರನ್ ಅವರಿಗೆ ಆದ ಸಮಸ್ಯೆಯನ್ನು ಅವರು ವಿಡಿಯೋ ಮಾಡುವ ಮೂಲಕ ತಮ್ಮ ಬೇಸರವನ್ನು ವ್ತಕ್ತಪಡಿಸಿ ಅದರಲ್ಲಿಯೇ ನೇರವಾಗಿ ಮೋದಿ ಅವರಿಗೆ ಮನವಿಯನ್ನು ಸಹ ಮಾಡಿಕೊಂಡಿದ್ದಾರೆ. ಆದರೆ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...