ಗಾರ್ಡನ್ ಸಿಟಿ ಬೆಂಗಳೂರನ್ನು ಸ್ವಚ್ಛಗೊಳಿಸಲು ಸಿಟಿಕ್ಯಾಟ್ ಕಸ ಗುಡಿಸುವ ಯಂತ್ರಗಳು ಎಂಟ್ರಿ ಕೊಟ್ಟಿದೆ. ಬೆಂಗಳೂರನ್ನು ಕ್ಲೀನ್ ಮಾಡಲು ಹೊಸ ತಂತ್ರಜ್ಞಾನ ಹೊಂದಿರುವ ಸಿಟಿಕ್ಯಾಟ್ಗಳು ದುರ್ವಾಸನೆ ಮುಕ್ತ ಕಸ ವಿಲೇವಾರಿಯನ್ನು ಮಾಡಲಿದೆ. ಈಗಾಗಲೇ ಕೆಲವು ಯಂತ್ರಗಳು ಎಂಟ್ರಿ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿಟಿಕ್ಯಾಟ್ಗಳನ್ನು ಖರೀದಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ...
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಭಾರಿ ಬದಲಾವಣೆಯಾಗಿದೆ. 4500 ಕಾನ್ಸ್ಟೆಬಲ್ ನೇಮಕ—ಫೈನಲಿ ಅಪ್ರೂವ್ ಆಗಿದೆ. ಹೌದು ರಾಜ್ಯ ಪೊಲೀಸ್ ಇಲಾಖೆಯಲ್ಲಿ 4,500 ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗೆ...