Saturday, July 27, 2024

city rounds

ರಸ್ತೆಯ ಮಧ್ಯೆ ಎತ್ತಿನಗಾಡಿ ನಿಲ್ಲಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಕೈಗೊಂಡ ರೈತರು..!

ಧಾರವಾಡ : ರಾಜ್ಯದಲ್ಲಿ ವಿದ್ಯುತ್ ಕೊರತೆ ಎದ್ದು ಕಾಣುತ್ತಿದ್ದು ಸರಿಯಾಗಿ ಕರೆಂಟ್ ಬರದ ಕಾರಣ ರೈತರು ತಮ್ಮ ಜಮೀನುಗಳಿಗೆ ಸರಿಯಾಗಿ ಪಂಪ್ ಸೆಟ್ ಮೂಲಕ ನೀರನ್ನು ಹರಿಸುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಇದರಿಂದ ಆತಂಕಕ್ಕೆ ಒಳಗಾದ ರೈತರು ಕೆಇಬಿ ಅಧಿಕಾರಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ. ಧಾರವಾಡ ಮತ್ತು ಬೆಳಗಾವಿ ರಸ್ತೆಯಲ್ಲಿರುವ ಹೆಸ್ಕಾಂ ವಿದ್ಯುತ್...

DKS City rounds: ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ರೌಂಡ್ಸ್

ಬೆಂಗಳೂರು:ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಸ್ಥಳ ಪರಿಶೀಲನೆ ನಡೆಸಿದರು.ಮೊದಲು ಒಎಂಬಿಆರ್ ಪಂಪ್ ಹೌಸ್ ಗೆ ಭೇಟಿ ನೀಡಿ ಕಾಮಗಾರಿಯ ನೀಲನಕ್ಷೆ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಗತ್ಯ ಸೂಚನೆ ನೀಡಿದರು. ಮಳೆಯ ನಡುವೆಯೂ ಸರ್ವಜ್ಞ ನಗರದ ಕ್ಷೇತ್ರದ ಸೇವಾನಗರ ಮೇಲ್ಸೇತುವೆ, ಬಾಣಸವಾಡಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img