Thursday, January 22, 2026

city security

ಇಂದು ನೇಮಕಾತಿ ಆಗ್ರಹಿಸಿ ನಡೆಯಬೇಕಿದ್ದ ವಿದ್ಯಾರ್ಥಿ ಪ್ರತಿಭಟನೆ ರದ್ದು!

ನೇಮಕಾತಿ ಆಗ್ರಹಿಸಿ ಧಾರವಾಡದಲ್ಲಿ ಇಂದು ನಡೆಯಬೇಕಾಗಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಪೊಲೀಸರ ಮುನ್ನೆಚ್ಚರಿಕೆ ಕ್ರಮಗಳ ಕಾರಣ ರದ್ದು ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ತೀವ್ರ ಬಂದೋಬಸ್ತ್ ಹಾಕಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಧಾರವಾಡದ ಶ್ರೀನಗರ ವೃತ್ತದಲ್ಲಿ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿ ಬಂದೋಬಸ್ತ್ ಮಾಡಿದ್ದಾರೆ. ಪ್ರದೇಶವನ್ನು ಕರ್ಫ್ಯೂಹಾಗೆ ತಯಾರಿಸಿದ್ದಾರೆ. ಅಖಿಲ ಕರ್ನಾಟಕ ವಿದ್ಯಾರ್ಥಿ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img