Sunday, April 26, 2026

city surround

Dogs plauge:ಬೀದಿನಾಯಿ ಕಡಿತದಿಂದ ಇಬ್ಬರು ಮಕ್ಕಳಿಗೆ ಗಾಯ

ಹಾಸನ-ಬೀದಿನಾಯಿಗಳು ಕಡಿದು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ, ಅಜಾದ್ ಮೊಹಲ್ಲಾದ ನಿವಾಸಿ ಮೊಹಮ್ಮದ್ ಯಾಸಿನ್ ಎಂಬುವವರ ಮಕ್ಕಳಾದ ಉಸ್ಮಾನ್ ಅಲಿ ಹಾಗು ಶೌಕತ್ ಅಲಿ ಗೆ ನಾಯಿ ಕಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ ನಗರದಲ್ಲಿ ಬೀದಿನಾಯಿಗಳ‌ ಹಾವಳಿ ತೀವೃಗೊಂಡಿದ್ದು ಸಂಕಷ್ಟ ಜನರು ನಾಯಿ ಕಡಿತಕ್ಕೆ ಒಳಗಾಗುತ್ತಿರೊ ಬಗ್ಗೆ ದೂರು ಕೇಳಿ ಬಂದ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img