Friday, July 24, 2026

city surround

Dogs plauge:ಬೀದಿನಾಯಿ ಕಡಿತದಿಂದ ಇಬ್ಬರು ಮಕ್ಕಳಿಗೆ ಗಾಯ

ಹಾಸನ-ಬೀದಿನಾಯಿಗಳು ಕಡಿದು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ, ಅಜಾದ್ ಮೊಹಲ್ಲಾದ ನಿವಾಸಿ ಮೊಹಮ್ಮದ್ ಯಾಸಿನ್ ಎಂಬುವವರ ಮಕ್ಕಳಾದ ಉಸ್ಮಾನ್ ಅಲಿ ಹಾಗು ಶೌಕತ್ ಅಲಿ ಗೆ ನಾಯಿ ಕಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ ನಗರದಲ್ಲಿ ಬೀದಿನಾಯಿಗಳ‌ ಹಾವಳಿ ತೀವೃಗೊಂಡಿದ್ದು ಸಂಕಷ್ಟ ಜನರು ನಾಯಿ ಕಡಿತಕ್ಕೆ ಒಳಗಾಗುತ್ತಿರೊ ಬಗ್ಗೆ ದೂರು ಕೇಳಿ ಬಂದ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img