Wednesday, August 26, 2026

Civil Engineering

ಕೇರಳದಲ್ಲಿ BJP ಮ್ಯಾಜಿಕ್: ಬಿಜೆಪಿ ಗೆಲುವಿನ ಹೀರೋ ಅತುಲ್!

ಕೇರಳದಲ್ಲಿ ಭ್ರಷ್ಟ ಕಮ್ಯೂನಿಸ್ಟ್ ಆಡಳಿತದಿಂದ ತನ್ನ ಉದ್ಯಮ ಕಳೆದುಕೊಂಡ ಯುವಕ, ಅದೇ ಪಂಚಾಯಿತಿಯಲ್ಲಿ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಪ್ರೇರಣಾದಾಯಕ ಸಂಗತಿ. ವಿದ್ಯಾಭ್ಯಾಸ ಮುಗಿಸಿದ ನಂತರ ಸ್ವಂತ ಉದ್ಯಮ ಆರಂಭಿಸುವುದು ಅನೇಕ ಯುವಕರ ಕನಸು. ಆದರೆ ಸರ್ಕಾರದ ಕಚೇರಿ ಅಡೆತಡೆ, ಅನುಮತಿ ಪ್ರಕ್ರಿಯೆಗಳ ವಿಳಂಬ ಹಾಗೂ ಭ್ರಷ್ಟಾಚಾರದಿಂದ ಹಲವರ ಕನಸುಗಳು ಆರಂಭದಲ್ಲೇ ಮೊಟಕುಗೊಳ್ಳುತ್ತವೆ. ಇಂತಹ ಅಡೆತಡೆ...
- Advertisement -spot_img

Latest News

Toxic’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ – ₹2,000 ಕೋಟಿ ಕಲೆಕ್ಷನ್ ಮಾಡಲಿ ಎಂದ ಅಭಿಮಾನಿಗಳು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...
- Advertisement -spot_img