ಕಾಂಗ್ರೆಸ್ ಶಾಸಕರೊಬ್ರು, ತಮ್ಮ ಕ್ಷೇತ್ರದಲ್ಲಿ ನಿರಂತರ ವಿದ್ಯುತ್ ಕಡಿತದಿಂದ ರೋಸಿ ಹೋಗಿ, ವಿದ್ಯುತ್ ಇಲಾಖೆಯ ಮೂವರು ಅಧಿಕಾರಿಗಳ ಮನೆಗೆ, ತಾವೇ ಕಂಬ ಹತ್ತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಸಾರ್ವಜನಿಕರು ಅನುಭವಿಸುವ ತೊಂದರೆ ಅಧಿಕಾರಿಗಳಿಗೂ ತಿಳಿಯಲಿ ಎಂಬುದು ಅವರ ಉದ್ದೇಶವಾಗಿತ್ತು. ಈ ಕೃತ್ಯದ ವಿರುದ್ಧ ಇಲಾಖೆಯು ಶಾಸಕರ ವಿರುದ್ಧ ದೂರು ದಾಖಲಿಸಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...