Hubballi News: ಹುಬ್ಬಳ್ಳಿ: ಅವಳಿನಗರದಲ್ಲಿ ತ್ಯಾಜ್ಯ ನಿರ್ವಹಣೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕರು ಹಸಿ ಕಸ ಹಾಗೂ ಒಣಕಸವನ್ನು ಒಟ್ಟೊಟ್ಟಿಗೆ ಸೇರಿಸಿ ಕೊಡುವುದರಿಂದ ನಿಜಕ್ಕೂ ತ್ಯಾಜ್ಯ ನಿರ್ವಹಣೆ ಹಾಗೂ ತ್ಯಾಜ್ಯ ವಿಂಗಡಣೆ ಸಾಕಷ್ಟು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಹಾಗೂ ಸ್ವಚ್ಚತಾ ಸಿಬ್ಬಂದಿಯ ಕಾರ್ಯದ ಕುರಿತು ಪ್ರಸಾರಗೊಂಡಿರುವ ಸಾಕ್ಷ್ಯಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...