Hubballi News: ಹುಬ್ಬಳ್ಳಿ: ಅವಳಿನಗರದಲ್ಲಿ ತ್ಯಾಜ್ಯ ನಿರ್ವಹಣೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕರು ಹಸಿ ಕಸ ಹಾಗೂ ಒಣಕಸವನ್ನು ಒಟ್ಟೊಟ್ಟಿಗೆ ಸೇರಿಸಿ ಕೊಡುವುದರಿಂದ ನಿಜಕ್ಕೂ ತ್ಯಾಜ್ಯ ನಿರ್ವಹಣೆ ಹಾಗೂ ತ್ಯಾಜ್ಯ ವಿಂಗಡಣೆ ಸಾಕಷ್ಟು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಹಾಗೂ ಸ್ವಚ್ಚತಾ ಸಿಬ್ಬಂದಿಯ ಕಾರ್ಯದ ಕುರಿತು ಪ್ರಸಾರಗೊಂಡಿರುವ ಸಾಕ್ಷ್ಯಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...