Saturday, July 27, 2024

Civil servants

ಸ್ವಚ್ಚತಾ ಸಿಬ್ಬಂದಿಯ ಕಣ್ಣೀರ ಕಹಾನಿ: ಸಾಕ್ಷ್ಯಚಿತ್ರ ಸಾಕ್ಷಿಕರಿಸಿದ ಪೌರಕಾರ್ಮಿಕರ ನೋವು..!

Hubballi News: ಹುಬ್ಬಳ್ಳಿ: ಅವಳಿನಗರದಲ್ಲಿ ತ್ಯಾಜ್ಯ ನಿರ್ವಹಣೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕರು ಹಸಿ ಕಸ ಹಾಗೂ ಒಣಕಸವನ್ನು ಒಟ್ಟೊಟ್ಟಿಗೆ ಸೇರಿಸಿ ಕೊಡುವುದರಿಂದ ನಿಜಕ್ಕೂ ತ್ಯಾಜ್ಯ ನಿರ್ವಹಣೆ ಹಾಗೂ ತ್ಯಾಜ್ಯ ವಿಂಗಡಣೆ ಸಾಕಷ್ಟು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಹಾಗೂ ಸ್ವಚ್ಚತಾ ಸಿಬ್ಬಂದಿಯ ಕಾರ್ಯದ ಕುರಿತು ಪ್ರಸಾರಗೊಂಡಿರುವ ಸಾಕ್ಷ್ಯಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img