Wednesday, August 26, 2026

civil service rules

RSS ಪಥಸಂಚಲನದಲ್ಲಿ ಪಾಲ್ಗೊಂಡ ಪಿಡಿಓ ಅಮಾನತುಗೆ ಕೆಎಸ್‌ಎಟಿ ತಡೆ !

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತು ಮಾಡಲ್ಪಟ್ಟಿದ್ದ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಿಡಿಓ ಪ್ರವೀಣ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ ತಾತ್ಕಾಲಿಕ ತಡೆ ಸಿಕ್ಕಿದೆ. ಈ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. RSS ಶತಮಾನೋತ್ಸವ ಅಂಗವಾಗಿ ಅಕ್ಟೋಬರ್ 12ರಂದು ಲಿಂಗಸುಗೂರಿನಲ್ಲಿ ಪಥಸಂಚಲನ ನಡೆದಿತ್ತು. ಅದರಲ್ಲಿ ಸಂಘದ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img