Thursday, December 25, 2025

CJI DY Chandrachud

ಮೋದಿ ಗಣೇಶ ಪೂಜೆ ವಿವಾದ – ವಿಪಕ್ಷಗಳಿಗೆ ಉರಿ ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ. ಸಿಜೆಐ ಡಿವೈ ಚಂದ್ರಚೂಡ್ ಅವರ...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img