Sunday, August 16, 2026

CJI DY Chandrachud

ಮೋದಿ ಗಣೇಶ ಪೂಜೆ ವಿವಾದ – ವಿಪಕ್ಷಗಳಿಗೆ ಉರಿ ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ. ಸಿಜೆಐ ಡಿವೈ ಚಂದ್ರಚೂಡ್ ಅವರ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img