Wednesday, December 17, 2025

CJI

ಮೋದಿ ಗಣೇಶ ಪೂಜೆ ವಿವಾದ – ವಿಪಕ್ಷಗಳಿಗೆ ಉರಿ ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ. ಸಿಜೆಐ ಡಿವೈ ಚಂದ್ರಚೂಡ್ ಅವರ...

ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿವೈ ಚಂದ್ರಚೂಡ್

ದೆಹಲಿ: ಭಾರತದ ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರು 50ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗೆ ಪ್ರಮಾಣ ವಚನ ಭೋಧಿಸಿದರು. ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್...
- Advertisement -spot_img

Latest News

ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು | International Express | 16-12-25

1) ಭಾರತ-ಜೋರ್ಡಾನ್‌ ಮಧ್ಯೆ ಒಪ್ಪಂದಕ್ಕೆ ಸಹಿ ಪ್ರಧಾನಿ ನರೇಂದ್ರ ಮೋದಿ ಜೋರ್ಡಾನ್ ಭೇಟಿಯು ಎರಡೂ ದೇಶಗಳ ನಡುವಿನ ಸಂಬಂಧಗಳಿಗೆ ಹೊಸ ದಿಕ್ಕನ್ನು ನೀಡಿದೆ. ಈ ಭೇಟಿಯ ಸಮಯದಲ್ಲಿ,...
- Advertisement -spot_img