ಬೆಂಗಳೂರು: ಡಿಸೆಂಬರ್ 15 ರಂದು ಬಿಜೆಪಿ ಮುಖಂಡ ಸಿ.ಕೆ ರಾಮಮೂರ್ತಿಯವರು 57ನೇ ವಸಂತಕ್ಕೆ ಕಾಲಿಡುತ್ತಿದ್ದು, ಸಿ.ಕೆ. ರಾಮಮೂರ್ತಿ ಗೆಳೆಯರ ಬಳಗದ ವತಿಯಿಂದ ಅವರ ಜನ್ಮದಿನಾಚರಣೆಯನ್ನು ಆಚರಿಸಲು ನಿರ್ಧಾರಿಸಿದ್ದಾರೆ. ಜಯನಗರದ ಚಾಮುಂಡೇಶ್ವರಿ ಕಬಡ್ಡಿ ಆಟದ ಮೈದಾನದಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಬೆಳಗ್ಗೆ 9 ಗಂಟೆಯಿಂದ ಉಪಹಾರದೊಂದಿಗೆ ಆಚರಣೆ ಪ್ರಾರಂಭಿಸಲಾಗುವುದು. ಎಲ್ಲರೂ ಬಂದು ರಾಮಮೂರ್ತಿಯವರಿಗೆ ಶುಭಾಶಯ ತಿಳಿಸಲು ಸಿ.ಕೆ....
ಅಂತೂ… ಶಿವನಸಮುದ್ರದ ಬಳಿ ಕೆನಾಲ್ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ,...