Friday, August 7, 2026

clarity about re-opening schools and colleges

ಶಾಲಾ-ಕಾಲೇಜು ಆರಂಭದ ಕುರಿತು ಮಹತ್ವದ ಮಾಹಿತಿ

www.karnatakatv.net- ರಾಜ್ಯ- ರಾಜ್ಯದಲ್ಲಿ 3ನೇ ಅಲೆ ಆತಂಕ ಶುರುವಾಗಿದ್ದು, ಇದಕ್ಕಾಗಿ ಯಾವೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಡಾ.ದೇವಿ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ 92 ಪುಟಗಳ ಸುದೀರ್ಘ ವರದಿ ಸಲ್ಲಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಉನ್ನತ ಶಿಕ್ಷಣ ಆರಂಭಕ್ಕೆ ಚಿಂತನೆ ನಡೆಸಲಿದ್ದೇವೆ, ಪ್ರತೀ ಜಿಲ್ಲೆಯಲ್ಲೂ ಮಕ್ಕಳ ಆಸ್ಪತ್ರೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img