Monday, June 15, 2026

clarity

ಶಿಕಾರಿಪುರದಿಂದ ವಿಜಯೇಂದ್ರ ಕಣಕ್ಕೆ: ಬಿಎಸ್ ವೈ ಇಂಗಿತ..!

https://www.youtube.com/watch?v=iqbwSVafYok ಶಿಕಾರಿಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬದಲಿಗೆ ಬಿಜೆಪಿ ಅಧಿಕಾರಕ್ಕೆ ತರುವುದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಬೇಕು ಎನ್ನುವ ಉದ್ದೇಶಕ್ಕೆ ತಾಲೂಕಿನ 350ಕ್ಕೂ ಹೆಚ್ಚು ಕಾರ್ಯಕರ್ತರು ಬುಧವಾರ ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ವಯಸ್ಸಿನ ಲೆಕ್ಕಾಚಾರ ಹೈಕಮಾಂಡ್ ಒಪ್ಪಿಗೆ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img