Saturday, July 27, 2024

clash

ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ

ಕೋಲಾರ: ಮಾಲೂರು ತಾಲೂಕಿಗೆ ಕೆಂಪೇಗೌಡರ ರಥಯಾತ್ರೆ ಆಗಮಿಸಿದ ವೇಳೆ ಟೇಕಲ್ ಗ್ರಾಮದಲ್ಲಿ ಬಿಜೆಪಿಯ ಎರಡು ಬಣಗಳ ಮಧ್ಯೆ ಗಲಾಟೆ ನಡೆದಿತ್ತು, ಇನ್ನು ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಟೇಕಲ್ ಗ್ರಾಮಸ್ತರನ್ನ ಅವಹೇಳನ ಮಾಡುವ ಹಾಗೆ ಮಾತನಾಡಿದ್ದಾರೆ. ಕೆಂಪೇಗೌಡರ ರಥಯಾತ್ರೆ ಟೇಕಲ್ ಗ್ರಾಮಕ್ಕೆ ಆಗಮಿಸಿದ ವೇಳೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿ ಅವಮಾನಿಸಿದ್ದಾರೆ ಎಂದು ಟೇಕಲ್ ಗ್ರಾಮದ...

ಗುಂಪು ಘರ್ಷಣೆ ನಂತರ ಗ್ರಾಮ ತೊರೆದಿದ್ದ ಯುವಕನ ಶವ ನೇಣು ಬಿಗಿದಿ ಸ್ಥಿತಿಯಲ್ಲಿ ಪತ್ತೆ

ಕೊಪ್ಪಳ: ಹುಲಿಹೈದರ್ ಗುಂಪು ಘರ್ಷಣೆ ವೇಳೆ ಗ್ರಾಮ ತೊರೆದಿದ್ದ ನಾಗರಾಜ (25) ಎಂಬ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಗಾವತಿ ನಗರ ಪೋಲಿಸರು ಸ್ಥಳಕ್ಕ ಭೇಟಿ ಪರಿಶೀಲನೆ ನಡೆಸಿದ್ದಾರೆ. ಘರ್ಷಣೆ ನಂತರ ನಾಗರಾಜ ಬಸವಣ್ಣ ವೃತ್ತದ ಬಳಿಯ ಸಂಬಂಧಿಕರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೊಹರಂ ಹಬ್ಬದ ಮಾರನೇ ದಿನ ಹುಲಿಹೈದರ್ ಗ್ರಾಮದಲ್ಲಿ ವಾಲ್ಮೀಕಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img